ತ್ರೈತ ಸಿದ್ಧಾಂತ ಭಗವದ್ಗೀತೆ


0.0.5 দ্বারা Three Souls
Sep 3, 2023 পুরাতন সংস্করণ

ತ್ರೈತ ಸಿದ್ಧಾಂತ ಭಗವದ್ಗೀತೆ সম্পর্কে

ಯೋಗೀಶ್ವರರು ಶ್ರೀ ಶ್ರೀ ಆಚಾರ್ಯ ಪ್ರಬೋಧಾನಂದ ಯೋಗೀಶ್ವರರು

ಶಾಸ್ತ್ರಕ್ಕೆ ಪ್ರಮಾಣ ಗ್ರಂಥವಾದ ಭಗವದ್ಗೀತೆ ನೂರಕ್ಕೆ ನೂರು ಪಾಲು ಶಾಸ್ತ್ರಬದ್ಧವಾದ ಸಿದ್ಧಾಂತದಿಂದ ಕೂಡಿಕೊಂಡಿದೆ ಕೂಡಿಕೊಂಡಿದೆ ಸ್ವತಃವಾಗಿ ತಿಳಿಸಿದ ಭಗವದ್ಗೀತೆ ಪ್ರಕಾರ ನೋಡಿದ ಪಕ್ಷದಲ್ಲಿ ಆತ್ಮ, ಜೀವಾತ್ಮಗಳು ಎರಡು ಇಲ್ಲವೆಂದು ಪರಮಾತ್ಮ ಒಂದೇ ಇರುವುದೆಂದು ಅದ್ವೈತವು, ಜೀವಾತ್ಮ, ಪರಮಾತ್ಮಗಳು ಎರಡು ಇವೆಯೆಂದು ದೈತ, ಇವು ಎರಡು ಗೀತೆಗೆ ಸ್ವಲ್ಪ ಪಕ್ಕದ ಮಾರ್ಗದಲ್ಲಿ ಇವೆ ಎಂದು ತಿಳಿಯುತ್ತದೆ ತಿಳಿಯುತ್ತದೆ ತಿಳಿಯುತ್ತದೆ ಇವು ಪೂರ್ತಿ ಸರಿಯಾದ ಸಿದ್ಧಾಂತಗಳು ಅಲ್ಲವೆಂದು ಅರ್ಥವಾಗುತ್ತಿದೆ। ಪ್ರಮಾಣವಾಗಿಟ್ಟುಕೊಂಡು ನೋಡುವುದಾದರೆ ಮಾನವಮಾತ್ರವಾದ ಗುರುಗಳು ಹೇಳಿದ ದ್ವೈತ, ಅದ್ವೈತ ಸಿದ್ಧಾಂತಗಳು ಎರಡು ಹೇತುಬದ್ಧವಾಗಿಲ್ಲ ಹೇತುಬದ್ಧವಾಗಿಲ್ಲ

ಸಿದ್ಧಾಂತವನ್ನು ಪರಿಶೀಲಿಸಿ ನೋಡುವುದಾದರೆ ಭೂಮಿ ಮೇಲೆ ಬೇರುಗಳು ಇಲ್ಲದಂತೆ ಗಿಡವಿದೆ ಎಂಬುವುದು ಸತ್ಯವೋ ಸತ್ಯವೋ ಅಷ್ಟೇ ಸತ್ಯವಾಗಿರುವುದೆಂದು ತಿಳಿಯುತ್ತಿದೆ ತಿಳಿಯುತ್ತಿದೆ।

ಅದ್ವೈತ ಸಿದ್ಧಾಂತವನ್ನು ಪರಿಶೀಲಿಸಿದರೆ ಭೂಮಿ, ಬೇರುಗಳು ಎರಡು ಇಲ್ಲದಂತೆ ಗಿಡ ಇದೆಯೆಂಬುದು ಎಷ್ಟು ಸತ್ಯವೋ ಅಷ್ಟೇ ಸತ್ಯವಾಗುತ್ತದೆ ಸತ್ಯವಾಗುತ್ತದೆ ಸತ್ಯವಾಗುತ್ತದೆ

ಎರಡು ಸಿದ್ಧಾಂತಗಳು ಅಶಾಸ್ತ್ರೀಯವಾಗಿವೆ ಎಂದು, ಬದ್ಧವಾಗಿಲ್ಲವೆಂದು ತಿಳಿಯುತ್ತಿದೆ। ಆಧಾರ ಎರಡು ಸಿದ್ಧಾಂತಗಳು ಅಶಾಸ್ತ್ರಿಯಗಳು, ಅಹೇತುಕ ಎನ್ನುವುದಕ್ಕೆ ಗೀತೆಯಲ್ಲಿನ ಪುರುಷೋತ್ತಮ ಪ್ರಾಪ್ತಿ ಪ್ರಾಪ್ತಿ ಯೋಗದಲ್ಲಿರುವ 16,17 ನೇ ಶ್ಲೋಕಗಳೆ ಆಧಾರ ಆಧಾರ ಎರಡು ಶ್ಲೋಕಗಳು ದ್ವೈತ, ಅದ್ವೈತ ಸಿದ್ಧಾಂತಗಳೆರಡನ್ನು ಒಂದೇ ಏಟಿನಲ್ಲಿ ಹೊಡೆದು ಬಿಸಾಕುತ್ತವೆ ಬಿಸಾಕುತ್ತವೆ ಬೋಧಿಸುತ್ತಿವೆ ಎರಡು ಶ್ಲೋಕಗಳೆ ಅಸಲಾದ (ಸತ್ಯವಾದ) ಆಧ್ಯಾತ್ಮಿಕ ಸಿದ್ಧಾಂತವಾದ ತ್ರೈತಸಿದ್ಧಾಂತವನ್ನು ಬೋಧಿಸುತ್ತಿವೆ। ಎರಡು ಶ್ಲೋಕಗಳು ಅಲ್ಲದೆ ಗೀತೆ ಒಂದರ ಸಾರಾಂಶ ಎಲ್ಲವೂ ತ್ರೈತದ ಮೇಲೆಯೇ ಬೋಧಿಸಲ್ಪಟ್ಟಿದ್ದಾರೆ।

ಕಲಿಯುಗದಲ್ಲಿ ದ್ವೈತ, ಅದ್ವೈತ ಸಿದ್ಧಾಂತಗಳು ಹೊರಗಡೆ ಬಂದರೆ, ದ್ವಾಪರಯುಗ ಅಂತ್ಯದಲ್ಲಿಯೇ ತ್ರೈತ ಸಿದ್ಧಾಂತವು ಭಗವಂತನ ಕೈಯಿಂದ ಬೋಧಿಸಲ್ಪಟ್ಟಿದೆ ಬೋಧಿಸಲ್ಪಟ್ಟಿದೆ ಸಹ ಮಾಯೆ ಪ್ರಭಾವದಿಂದ ತ್ರೈತವು ಅರ್ಥವಾಗದೆ ಹೋಗಿದೆ। ಹೊರಬಿದ್ದಿವೆ ಪ್ರಭಾವದಿಂದಲೇ ದ್ವೈತ, ಅದ್ವೈತಗಳು ಹೊರಬಿದ್ದಿವೆ।

ಈಗಲೂ ದ್ವೈತ, ಅದ್ವೈತ ಗುರುಪರಂಪರೆಯಾದ ಮಧ್ವಾಚಾರ್ಯ, ಶಂಕರಾಚಾರ್ಯರ ಪೀಠಗಳು ಭೂಮಿ ಮೇಲೆ ಇವೆ ಇವೆ ತ್ರೈತವೆಂಬ ಹೆಸರಾಗಲಿ, ಅದನ್ನು ಬೋಧಿಸುವವರಾಗಲಿ ಇಲ್ಲದಂತೆ ಹೋಗಿದ್ದಾರೆ।

ಪರಿಸ್ಥಿತಿಯಲ್ಲಿ ಶ್ರೀಶ್ರೀಶ್ರೀ ಆಚಾರ್ಯ ಪ್ರಬೋಧಾನಂದ ಯೋಗೀಶ್ವರರಿಂದ ತ್ರೈತ ಸಿದ್ಧಾಂತವು ಹೊರಗಡೆ ಬಂದಿರುವುದು ನಮ್ಮ ಅದೃಷ್ಟವೆಂದು ತಿಳಿಯಬೇಕು ತಿಳಿಯಬೇಕು ಇರುವುದು ಪ್ರಕಾರವೇ ಭಗವದ್ಗೀತೆ, ಭಗವದ್ಗೀತೆ ಪ್ರಕಾರವೇ ತ್ರೈತವು ಇರುವುದು।

ಮೂರು ರೇಖೆಗಳು, ಈಶ್ವರ ಲಿಂಗದ ಮೇಲಿನ ಮೂರು ರೇಖೆಗಳು, ತ್ರೈತ ಸಿದ್ಧಾಂತವಾದ ಜೀವಾತ್ಮ, ಆತ್ಮ, ಪರಮಾತ್ಮಗಳ ಬಗ್ಗೆಯೇ ತಿಳಿಸುತ್ತಿವೆ ತಿಳಿಸುತ್ತಿವೆ

ಶ್ರೀ ಕೃಷ್ಣನ ನಿಜ ಭಾವ ತಿಳಿದುಕೊಳ್ಳುವುದಕ್ಕೆ ಆ ಗೀತೆಯನ್ನು ತ್ರೈತ ಸಿದ್ಧಾಂತ ರೂಪವಾಗಿ ಓದಬೇಕು।

ತ್ರೈತ ಸಿದ್ಧಾಂತ ಭಗವದ್ಗೀತೆಯನ್ನು ಓದಿದವರು ನಿಜವಾದ ಗೀತಾ ಜ್ಞಾನವನ್ನು ತಿಳಿದು, ಮೋಕ್ಷ ಕಾಮಿಗಳಾಗಬಹುದು।

সর্বশেষ সংস্করণ 0.0.5 এ নতুন কী

Last updated on Mar 25, 2024
Corrections made

অতিরিক্ত অ্যাপ তথ্য

সাম্প্রতিক সংস্করণ

0.0.5

আপলোড

Amine El Bouayadi

Android প্রয়োজন

Android 5.1+

Available on

আরো দেখান

ತ್ರೈತ ಸಿದ್ಧಾಂತ ಭಗವದ್ಗೀತೆ বিকল্প

Three Souls এর থেকে আরো পান

আবিষ্কার